ಹಿಜಾಬ್ ವಿವಾದ: ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಹಿಜಾಬ್ ವಿವಾದ: ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ 

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು.


ಅರ್ಜಿದಾರರ ಪರವಾಗಿ ದೇವದತ್‌ ಹಿರಿಯ ವಕೀಲ ದೇವದತ್ ಕಾಮತ್ ವಾದ ಮಂಡನೆ ಮಾಡಿದರೆ, ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ವಾದ ಮಾಡಿದರು.


ಮಧ್ಯಾಹ್ನದ ಉಪಹಾರದ ನಂತರ ವಿಚಾರಣೆ ನಡೆಸಿದ ನ್ಯಾಯಾಪೀಠ, ಅರ್ಜಿಗೆ ಸಂಬಂಧಪಟ್ಟಂತೆ ವಾದ ವಿವಾದವನ್ನು ನ್ಯಾಯಾಪೀಠ ಅಲಿಸಿತು. ಇದೇ ವೇಳೆ ನ್ಯಾಯಾಧೀಶರು ನಾಳೆ ಮಧ್ಯಾಹ್ನ 2:30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದರು.

أحدث أقدم