ಸಿದ್ದು ಡಿಕೆಶಿ ಬೆಂಗಳೂರಿಗೆ, ವಿಮನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಸಿದ್ದು ಡಿಕೆಶಿ ಬೆಂಗಳೂರಿಗೆ, ವಿಮನ ನಿಲ್ದಾಣದಲ್ಲಿ ಬಿಗಿ ಭದ್ರತೆ 


ದೆಹಲಿಯಿಂದ ಹೊರಟ ನಿಯೋಜಿತ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5:30 ರ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ. 

ಬೆಂಗಳೂರಿನಲ್ಲಿ ಹೂ ಮಳೆಯೊಂದಿಗೆ 'ಸಿದ್ದರಾಮಯ್ಯ' ಡಿಕೆಶಿ ಸ್ವಾಗತಕ್ಕೆ ಸಿದ್ದತೆ ನಡೆಸಿರುವ ಅಭಿಮಾನಿಗಳು ಚೆಂಡು ಹೂ ಸೇರಿದಂತೆ ವಿವಿಧ ಹೂಗಳನ್ನು ಸಿದ್ದ ಮಾಡಿಕೊಂಡಿದ್ದಾರೆ. ರಸ್ತೆಯಲ್ಲಿ ರಂಗೋಲಿ ಹಾಕಿ ಸಿಂಗರಿಸಲಾಗಿದ್ದು, ವಿವಿಧ ಕಲಾ ತಂಡಗಳು ಸಿದ್ದರಾಮಯ್ಯಗೆ ಸ್ವಾಗತ ಕೋರಲು ಸಜ್ಜಾಗಿದೆ. ಈ ಮೂಲಕ ನೂತನ ಸಿಎಂ ಗೆ ಭರ್ಜರಿ ಸ್ವಾಗತ ಕೋರಲಿದ್ದಾರೆ. 2 ನೇ ಬಾರಿಗೆ ಸಿದ್ದರಾಮಯ್ಯಗೆ ಸಿಎಂ ಪಟ್ಟ ಸಿಕ್ಕಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯ ಡಿಕೆಶಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.


Previous Post Next Post